News

ಹೊಸದಾಗಿ APL ಹಾಗೂ BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ

news for newly applied APL and BPL card applicants

ನಮಸ್ಕಾರ ಸ್ನೇಹಿತರೆ ಜನರಿಗೆ ಒಂದರ ಮೇಲೊಂದು ಕಾಂಗ್ರೆಸ್ ಸರ್ಕಾರವು ಗುಡ್ ನ್ಯೂಸ್ ಅನ್ನು ನೀಡುತ್ತಿದ್ದು, ಇದೀಗ ಆಹಾರ ಇಲಾಖೆ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ನವರ 20000 ಅರ್ಜಿಗಳನ್ನು ವಿಲೇವಾರಿ ಮಾಡಿದೆ. ಅಂದರೆ ಆಹಾರ ಇಲಾಖೆಗೆ 3,00,000ಗಳಲ್ಲಿ ಇದೀಗ ಇಪ್ಪತ್ತು ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಿದ್ದು ,ಪಡಿತರ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಕಷ್ಟು ಜನರು ಕಾಯುತ್ತಿದ್ದು ಅವರಿಗೆ ಖಾತರಿ ಯೋಜನೆಗಳ ಫಲಾನುಭವಿಗಳಾಗಲು ಇದರಿಂದ ಅವರಿಗೆ ಸಹಾಯಕವಾಗುತ್ತದೆ.

news for newly applied APL and BPL card applicants
news for newly applied APL and BPL card applicants

ಆಹಾರ ಇಲಾಖೆಯು ಪ್ರಸ್ತುತ ಹೊಸ ಪಡಿತರ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಗ್ಯಾರೆಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಪರಿಚಯಿಸಿದ್ದರಿಂದ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗಳ ಬೇಡಿಕೆಯಲ್ಲಿ ಇದೀಗ ಏರಿಕೆ ಕಂಡು ಬಂದಿದೆ.

ಅನ್ನಭಾಗ್ಯ ಯೋಜನೆ :

ಪ್ರಸ್ತುತ ಆಹಾರ ಇಲಾಖೆಯು ಹೊಸ ಪಡಿತರ ಕಾರ್ಡ್ ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಅನುಮತಿ ನೀಡುತ್ತಿಲ್ಲ ಎಂದು ಹೇಳುವ ಮೂಲಕ ನಿರಾಶದಾಯಕ ಸುದ್ದಿಗಳನ್ನು ಸಾರ್ವಜನಿಕರಿಗೆ ಕೂಡ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಯೋಜನೆಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಜನರಲ್ಲಿ ಜನಪ್ರಿಯ ರಾಗಿದ್ದಾರೆ ಹಾಗಾಗಿ ಅಧಿಕಾರಕ್ಕೆ ಬಂದ ನಂತರ ಬಡವರಿಗೆ ಅಕ್ಕಿ ವಿತರಿಸುವ ಮೂಲಕ ಸಿದ್ದರಾಮಯ್ಯನವರು ತಿಂಗಳಿಗೆ 10 ಕೆಜಿ ಅಕ್ಕಿಯನ್ನು ಒದಗಿಸುವ ಕನಸನ್ನು ಈಡೇರಿಸಿದ್ದಾರೆ ಅಂತೆಯೇ ಅಕ್ಕಿ ವಿತರಣೆಗೆ ಕೆಲವೊಂದು ಸಮಸ್ಯೆಗಳು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಅಡ್ಡಿಯಾದ ಕಾರಣ ಈಗ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡುತ್ತಿದ್ದಾರೆ.

ಇದನ್ನು ಓದಿ : ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ 10ನೇ ತರಗತಿ ಪಾಸಾದವರಿಗೆ ನೇರ ಉದ್ಯೋಗ

ಪಡಿತರ ಚೀಟಿಗಳಿಗೆ ಬೇಡಿಕೆ ಹೆಚ್ಚಾಗಿದೆ :

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಂತಹ ಗ್ಯಾರಂಟಿ ಯೋಜನೆಗಳ ಫಲವಾಗಿ ಪಡಿತರ ಚೀಟಿಗಳಿಗೆ ಬೇಡಿಕೆ ಹೆಚ್ಚಾಗಿದ್ದು ಹಲವು ವ್ಯಕ್ತಿಗಳು ಪಡಿತರ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ತಾಳ್ಮೆಯಿಂದ ಕಾಯುತ್ತಿದ್ದಾರೆ ಏಕೆಂದರೆ ರೇಷನ್ ಕಾರ್ಡ್ ಹೊಂದಿದ್ದರೆ ಮಾತ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಅರ್ಹರಾಗುತ್ತಾರೆ. ಇಲಾಖೆಯು ಹೊಸ ಪಡಿತರ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶ ನೀಡಿಲ್ಲ ಎಂದು ಹೇಳಿದ್ದು ಪಡಿತರ ಕಾರ್ಡ್ ಗಳನ್ನು ಕಳೆದ ಎರಡು ತಿಂಗಳಿನಲ್ಲಿ ಜನರಿಗೆ ಒಂದು ವಾರದವರೆಗೆ ಪಡೆಯಲು ಅವಕಾಶ ನೀಡಲಾಯಿತು. ಪ್ರತಿ ವಿಭಾಗವನ್ನು ಎರಡು ದಿನಗಳವರೆಗೆ ಸರ್ಕಾರವು ನೀಡಿತು ಆದರೆ ಕೆಲವು ತಾಂತ್ರಿಕ ದೋಷದಿಂದ ಜನರಿಗೆ ಯಾವುದೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಿಲ್ಲ.


ಕೆಲವೊಂದು ಅಪ್ಲಿಕೇಶನ್ಗಳು ಸಹ ಇದ್ದು ಪ್ರಸ್ತುತ ಇದೀಗ ವಿಲೇವಾರಿ ಮಾಡಿದ ಸರ್ಕಾರದ ಅನುಮತಿಯನ್ನು ಪಡೆದ ನಂತರವೇ ಹೊಸ ಅರ್ಜಿಗಳನ್ನು ಆಹ್ವಾನಿಸ ಬೇಕೆ ಅಥವಾ ತಿದ್ದುಪಡಿ ಮಾಡಲು ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರವು ಕೆಲವೊಂದು ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಒಟ್ಟಾರೆಯಾಗಿ ತುರ್ತು ಬಿಪಿಎಲ್ ಕಾರ್ಡ್ಗಳಿಗೆ ಅನೇಕ ಕಾರಣಗಳಿಗಾಗಿ ಅರ್ಜಿ ಸಲ್ಲಿಸಿದವರಿಗೆ ಹಾಗೂ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಿದವರಿಗೆ ಇದೊಂದು ಉತ್ತಮ ಸುದ್ದಿಯಾಗಿದೆ ಎಂದು ಹೇಳಬಹುದಾಗಿತ್ತು ಶೀಘ್ರದಲ್ಲಿಯೇ ಎಪಿಎಲ್ ಹಾಗೂ ಹೊಸ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲಾಗುತ್ತದೆ ಎಂದು ಈ ಮೂಲಕ ತಿಳಿದುಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಎಲ್ಲ ಎಪಿಎಲ್ ಹಾಗೂ ಬಿಪಿಎಲ್ ಕನ್ನಡದಲ್ಲಿ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...